ತೆಲುಗು ನಟ ತಾರಕರತ್ನ ಆರೋಗ್ಯ ಸ್ಥಿತಿ ಚಿಂತಾಜನಕ, ಹೈದ್ರಬಾದ್‌ ಆಸ್ಪತ್ರೆಗೆ ಶಿಫ್ಟ್‌ ಸಾಧ್ಯತೆ

ತೆಲುಗು ನಟ ತಾರಕರತ್ನ ಆರೋಗ್ಯ ಸ್ಥಿತಿ ಚಿಂತಾಜನಕ, ಹೈದ್ರಬಾದ್‌ ಆಸ್ಪತ್ರೆಗೆ ಶಿಫ್ಟ್‌ ಸಾಧ್ಯತೆ

ಬೆಂಗಳೂರು: ತೆಲುಗು ನಟ ತಾರಕರತ್ನ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು, ಸದ್ಯ ಅವರನ್ನು ಏರ್‌ ಅಂಬ್ಯುಲೆನ್ಸ್‌ ಮೂಲಕ ಹೈದ್ರಬಾದ್‌ಗೆ ಶಿಫ್ಟ್‌ ಮಾಡಲಾಗುವುದು ಎನ್ನಲಾಗುತ್ತಿದೆ.

ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಚಿಂತೆಗೆ ಈಡುವಂತೆ ಮಾಡಿದೆ ಎನ್ನಲಾಗಿದೆ.ಹೃದಯ ಬಡಿತ ಸಾಮಾನ್ಯವಾಗಿದೆ, ಆದರೆ, ಅವರ ಮೆದುಳಿನ ಕಾರ್ಯವು ಸರಿಯಾಗಿಲ್ಲ.

ಎನ್ನಲಾಗಿದೆ. ಅವರನ್ನು ಕೂಡಲೇ ಕುಪ್ಪಂ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಾರಾಯಣ ಹೆಲ್ತ್ ಸಿಟಿಗೆ ಕರೆ ತರಲಾಗಿದ್ದು, ಅಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.