ತೆಲುಗು ನಟ ತಾರಕರತ್ನ ಆರೋಗ್ಯ ಸ್ಥಿತಿ ಚಿಂತಾಜನಕ, ಹೈದ್ರಬಾದ್ ಆಸ್ಪತ್ರೆಗೆ ಶಿಫ್ಟ್ ಸಾಧ್ಯತೆ

ಬೆಂಗಳೂರು: ತೆಲುಗು ನಟ ತಾರಕರತ್ನ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು, ಸದ್ಯ ಅವರನ್ನು ಏರ್ ಅಂಬ್ಯುಲೆನ್ಸ್ ಮೂಲಕ ಹೈದ್ರಬಾದ್ಗೆ ಶಿಫ್ಟ್ ಮಾಡಲಾಗುವುದು ಎನ್ನಲಾಗುತ್ತಿದೆ.
ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಚಿಂತೆಗೆ ಈಡುವಂತೆ ಮಾಡಿದೆ ಎನ್ನಲಾಗಿದೆ.ಹೃದಯ ಬಡಿತ ಸಾಮಾನ್ಯವಾಗಿದೆ, ಆದರೆ, ಅವರ ಮೆದುಳಿನ ಕಾರ್ಯವು ಸರಿಯಾಗಿಲ್ಲ.