ಬೀಟೆ ಮರ ಕಡಿದು ಮಾರಾಟ : ಆಲ್ದೂರು ಉಪ ಅರಣ್ಯಾಧಿಕಾರಿ ಸಸ್ಪೆಂಡ್

ಬೀಟೆ ಮರ ಕಡಿದು ಮಾರಾಟ : ಆಲ್ದೂರು ಉಪ ಅರಣ್ಯಾಧಿಕಾರಿ ಸಸ್ಪೆಂಡ್

ಚಿಕ್ಕಮಗಳೂರು : ಮೀಸಲು ಅರಣ್ಯದಲ್ಲಿ ಬೀಟೆ ಮರ ಕಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಅರಣ್ಯಾಧಿಕಾರಿಯನ್ನು ಅಮಾನತು ಮಾಡಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಉಪ ವಲಯ ಅರಣ್ಯಾಧಿಕಾರಿ ದರ್ಶನ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಬೀಟೆ ಮರ ಕಡಿದು ಮಾರಾಟ ಮಾಡಿದ ಆರೋಪ ಕೇಳಿಬಂದಿತ್ತು, ಈ ಹಿನ್ನೆಲೆ ಡಿಎಫ್‌ಓ ಕ್ರಾಂತಿ ದರ್ಶನ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.