ಬಾಗಲಕೋಟೆಯಲ್ಲಿ ಘೋರ ದುರಂತ : ಕಾಲುವೆಯಲ್ಲಿ ಮುಳುಗಿ ಇಬ್ಬರು ಸಾವು

ಬಾಗಲಕೋಟೆ : ಬಟ್ಟೆ ತೊಳೆಯಲು ಕಾಲುವೆಗೆ ಇಳಿದಿದ್ದ ಇಬ್ಬರು ನೀರು ಪಾಲಾದ ಘಟನೆ ಮುದ್ದೇಬಿಹಾಳ ತಾಲೂಕಿನ ಹಡಲಗೇರಿ ಬಳಿ ಕೆಬಿಜೆಎನ್ ಎಲ್ ಕಾಲುವೆಯಲ್ಲಿ ನಡೆದಿದೆ.
ಮೃತರನ್ನು ರಸೂಲ್ ಮಾಲದಾರ (25) ಸಮೀವುಲ್ಲಾ ಗೊಳಸಂಗಿ (10) ಎಂದು ಗುರುತಿಸಲಾಗಿದೆ.