ಶೀಘ್ರದಲ್ಲೇ ಗೋವಾಕ್ಕೆ ವಂದೇ ಭಾರತ್ ರೈಲು ಸಂಚಾರ : ರೈಲ್ವೆ ರಾಜ್ಯ ಸಚಿವ ರಾವ್ಸಾಹೇಬ್ ದಾನ್ವೆ

ನವದೆಹಲಿ : ಗೋವಾಕ್ಕೆ ಶೀಘ್ರವೇ ʻವಂದೇ ಭಾರತ್ ರೈಲು ಸಂಚಾರʼವಾಗಲಿದೆ ಎಂದು ರೈಲ್ವೆ ರಾಜ್ಯ ಸಚಿವ ರಾವ್ಸಾಹೇಬ್ ದಾನ್ವೆಮಹಾರಾಷ್ಟ್ರದ ಶಾಸಕರ ನಿಯೋಗ ಭೇಟಿ ಮಾಡಿ ಚರ್ಚಿಸಿ ನಿರ್ಧಾರಿಸಿದ್ದಾರೆ.
ಮುಂಬೈ ಮತ್ತು ಗೋವಾ ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಶೀಘ್ರದಲ್ಲೇ ಬಿಡಲಾಗುವುದು ಎಂದು ಕೊಂಕಣ ಪದವೀಧರ ಕ್ಷೇತ್ರವನ್ನು ಪ್ರತಿನಿಧಿಸುವ ಮಹಾರಾಷ್ಟ್ರ ವಿಧಾನ ಪರಿಷತ್ತಿನ ಸದಸ್ಯ ನಿರಂಜನ್ ದಾವ್ಖರೆ ಮಾಹಿತಿ ನೀಡಿದ್ದಾರೆ.