ಸ್ವಯಂಘೋಷಿಸಿ ಕಾಂಗ್ರೆಸ್ ಅಭ್ಯರ್ಥಿ ವರ್ತನೆಗೆ ನೆಟ್ಟಿಗರು ಆಕ್ರೋಶ

ಬೆಂಗಳೂರು: ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ. ಹೀಗಾಗಿ ರಾಜಕೀಯ ಪಕ್ಷಗಳ ಪ್ರಚಾರದ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ನಾಯಕರ ನಡುವೆ ಆರೋಪ-ಪ್ರತ್ಯಾರೋಪ ನಡೆಯುತ್ತಲೇ ಇದೆ.
ಇತ್ತ, ಬಿಜೆಪಿ ಕೇಂದ್ರ ನಾಯಕರು ಆಗಾಗ ರಾಜ್ಯ ಪ್ರವಾಸ ಮಾಡುತ್ತಿದ್ದಾರೆ.